ಬನ್ನಿ ಇಲ್ಲೊಂದು ಜೈಲಿದೆ ಅಲ್ಲಿಗೆ ಭೇಟಿ ಕೊಡೋಣ.ರಂಗನಾಥ ಸ್ವಾಮೀ ದೇವಾಲಯದ ಸ್ವಲ್ಪ ಸಮೀಪ ಉತ್ತರಕ್ಕೆ ಈ ಜೈಲು ಅಥವಾ ಡನ್ಜನ್ ಕಾಣಲು ಸಿಗುತ್ತದೆ. ಹೊರಗಡೆ ಇಂದ ನೋಡಿದರೆ ಒಂದು ಕಾವಲು ಬುರುಜಿನಂತೆ ಕಾಣುವ ಇದನ್ನು "ಸುಲ್ತಾನ್ ಬತೇರಿ " ಎಂದು ಕರೆಯಲಾಗುತ್ತಿತ್ತೆಂದು ಕೆಲವು ಗೆಜೆಟ್ ದಾಖಲೆಗಳು ತಿಳಿಸುತ್ತವೆ.ಈ ಪ್ರದೇಶದಲ್ಲಿ ಅತಿಯಾದ ಬಿಗಿ ಕಾವಲು ಪಡೆಗೆ ಸೈನಿಕರನ್ನು ನಿಯೋಜಿಸಲಾಗುತ್ತಿತ್ತೆಂದು ತಿಳಿದುಬರುತ್ತದೆ. ಕಾವಲು ಬತೇರಿ ಕೆಳಗೆ ನೆಲಮಾಳಿಗೆ ಯಲ್ಲಿ ಜೈಲು ನಿರ್ಮಾಣವಾಗಿದ್ದು ಆಂಗ್ಲ ಅಧಿಕಾರಿಗಳನ್ನು ಇಲ್ಲಿ ಸೆರೆಯಲ್ಲಿ ಇಟ್ಟಿದ್ದರೆಂದು ತಿಳಿದುಬರುತ್ತದೆ.ಹಾಗೆ ಸೆರೆಯಲ್ಲಿಟ್ಟ ಅಧಿಕಾರಿಗಳಲ್ಲಿ "ಕರ್ನಲ್ ಬೈಲಿ" ಸಹ ಸೆರೆಯಲ್ಲಿದ್ದನೆಂದು ,ತಿಳಿಸಲಾಗಿದೆ .
ಸಕ್ಕರೆ ಜಿಲ್ಲೆ ಮಂಡ್ಯದಲ್ಲಿನ ಐತಿಹಾಸಿಕ ಶ್ರೀ ರಂಗಪಟ್ಟಣ ದಲ್ಲಿರುವ ಸ್ಮಾರಕ ಲೋಕದೊಳಗೆ ಒಂದು ಸುತ್ತು.ನಿಜದ ಇತಿಹಾಸ ಕಾವೇರಿ ಹಾಗೂ ಶ್ರೀ ರಂಗನಾಥನಿಗೆ ಮಾತ್ರ ಗೊತ್ತು!!
ಭಾನುವಾರ, ಫೆಬ್ರವರಿ 20, 2011
ಕರ್ನಲ್ ಬೈಲೀ ಡನ್ಜನ್ ಹಾಗು ಪ್ರವಾಸಿಗಳು ಅವರಿಗೆ ತಕ್ಕ ಗೈಡುಗಳು!!!
ಬನ್ನಿ ಇಲ್ಲೊಂದು ಜೈಲಿದೆ ಅಲ್ಲಿಗೆ ಭೇಟಿ ಕೊಡೋಣ.ರಂಗನಾಥ ಸ್ವಾಮೀ ದೇವಾಲಯದ ಸ್ವಲ್ಪ ಸಮೀಪ ಉತ್ತರಕ್ಕೆ ಈ ಜೈಲು ಅಥವಾ ಡನ್ಜನ್ ಕಾಣಲು ಸಿಗುತ್ತದೆ. ಹೊರಗಡೆ ಇಂದ ನೋಡಿದರೆ ಒಂದು ಕಾವಲು ಬುರುಜಿನಂತೆ ಕಾಣುವ ಇದನ್ನು "ಸುಲ್ತಾನ್ ಬತೇರಿ " ಎಂದು ಕರೆಯಲಾಗುತ್ತಿತ್ತೆಂದು ಕೆಲವು ಗೆಜೆಟ್ ದಾಖಲೆಗಳು ತಿಳಿಸುತ್ತವೆ.ಈ ಪ್ರದೇಶದಲ್ಲಿ ಅತಿಯಾದ ಬಿಗಿ ಕಾವಲು ಪಡೆಗೆ ಸೈನಿಕರನ್ನು ನಿಯೋಜಿಸಲಾಗುತ್ತಿತ್ತೆಂದು ತಿಳಿದುಬರುತ್ತದೆ. ಕಾವಲು ಬತೇರಿ ಕೆಳಗೆ ನೆಲಮಾಳಿಗೆ ಯಲ್ಲಿ ಜೈಲು ನಿರ್ಮಾಣವಾಗಿದ್ದು ಆಂಗ್ಲ ಅಧಿಕಾರಿಗಳನ್ನು ಇಲ್ಲಿ ಸೆರೆಯಲ್ಲಿ ಇಟ್ಟಿದ್ದರೆಂದು ತಿಳಿದುಬರುತ್ತದೆ.ಹಾಗೆ ಸೆರೆಯಲ್ಲಿಟ್ಟ ಅಧಿಕಾರಿಗಳಲ್ಲಿ "ಕರ್ನಲ್ ಬೈಲಿ" ಸಹ ಸೆರೆಯಲ್ಲಿದ್ದನೆಂದು ,ತಿಳಿಸಲಾಗಿದೆ .
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
2 ಕಾಮೆಂಟ್ಗಳು:
ಅವರಿಗೆ ತಕ್ಕ ಗೈಡುಗಳು ಇಲ್ಲದಿರುವುದು ಬೇಸರದ ಸಂಗತಿ...
ಗೈಡುಗಳು ತಮ್ಮ ಬ್ಲಾಗ್ ಓದಬೇಕು.
ಕಾಮೆಂಟ್ ಪೋಸ್ಟ್ ಮಾಡಿ